RECENT EVENTS

ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿಯಲ್ಲಿ ಇಂದು, ದಿನಾಂಕ 12-04-2025 ನೇ ಶನಿವಾರ, ಮಧ್ಯಾಹ್ನ ಗಂಟೆ 3:30ಕ್ಕೆ ಇನ್ವೆಂಜರ್ ಟೆಕ್ನಲೋಜಿಸ್ ಪ್ರೈ.ಲಿ., ಮಂಗಳೂರು ಇವರು ಕೊಡಮಾಡುವ ನೂತನ ಡಯಾಲಿಸಿಸ್ ಘಟಕವನ್ನು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ತಮ್ಮ ಅಮೃತಹಸ್ತದಿಂದ ಉದ್ಘಾಟಿಸಿದರು. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಇನ್ವೆಂಜರ್ ಟೆಕ್ನಲೋಜಿಸ್ ಪ್ರೈ.ಲಿ., ಮಂಗಳೂರು ಇದರ ಪದಾಧಿಕಾರಿಗಳಾದ ಶ್ರೀ ಕೃಷ್ಣ ಮೋಹನ್ ಪೈ, ಸತ್ಯೇಂದ್ರ ಪೈ […]

ದಿನಾಂಕ 26/4/2025ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಡಾ. ಎ. ವಿ. ಬಾಳಿಗಾ ಅವರ ಜನ್ಮ ಜಯಂತಿಯ ಪ್ರಯುಕ್ತ ಮೆಸಿಲಿ ಇಂಡಿಯಾ ಪ್ಯಾಕೇಜಿಂಗ್ ಪ್ರೈ.ಲಿ. ಹಿರಿಯಡ್ಕ,ಜನೆಸಿಸ್ ಪ್ಯಾಕೇಜಿಂಗ್ ಪ್ರೈ.ಲಿ. ಹಿರಿಯಡ್ಕ,ಒನ್ ಗುಡ್ ಸ್ಟೆಪ್ ಬೆಂಗಳೂರು, ಕೀನಮ್ ಇಂಜಿನೀಯರಿಂಗ್ ಇಂಡಸ್ಟ್ರೀಸ್ ಪ್ರೈ.ಲಿ. ಮುಂಬೈ,ಕಮಲ್ ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ ಮತ್ತು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಸ್ಪತ್ರೆಯ ನೇತ್ರ ವಿಭಾಗದಲ್ಲಿ […]

ದಿನಾಂಕ 31-05-2025 ರ ಶನಿವಾರದಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ, ಉಡುಪಿ ಮತ್ತು ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಭಾರತೀಯ ವೈದ್ಯಕೀಯ ಸಂಘ, ಉಡುಪಿ-ಕರಾವಳಿ ಇದರ ಜಂಟಿ ಆಶ್ರಯದಲ್ಲಿ ಒಂದು ದಿನದ ಮಾಹಿತಿ ಕಾರ್ಯಗಾರವು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗ ಸಭಾಂಗಣದಲ್ಲಿ ನಡೆಯಿತು. ಈ ಮಾಹಿತಿ ಕಾರ್ಯಗಾರವನ್ನು Dr. ಸುರೇಶ್ ಶೆಣೈ ಆರ್ಥೋಪೆಡಿಕ್ ಸರ್ಜನ್, ಪ್ರೆಸಿಡೆಂಟ್ […]

ದಿನಾಂಕ 21/6/2025 ಶನಿವಾರ ದಂದು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಆಯುರ್ವೇದ ಮತ್ತು ಯೋಗ ಚಿಕಿತ್ಸಾ ವಿಭಾಗ ಇವರ ಆಶ್ರಯದಲ್ಲಿ ಯೋಗ ದಿನಾಚರಣೆಯನ್ನು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗ ಸಭಾಂಗಣ ದಲ್ಲಿ ಆಚರಿಸಲಾಯಿತು.ಈ ವರ್ಷದ ಧ್ಯೇಯ ವಾಕ್ಯ “ಏಕಭೂಮಿ ಏಕ ಆರೋಗ್ಯ” ಕಾರ್ಯಕ್ರಮವನ್ನು ಡಾ ಚರಿಷ್ಮಾ ಶೆಟ್ಟಿ B A M S,MSc yoga ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಒತ್ತಡ ನಿರ್ವಹಣೆಯಲ್ಲಿ ಮತ್ತು […]

ದಿನಾಂಕ 26-6-2025, ಗುರುವಾರದಂದು ಮಣಿಪಾಲ್ ಅಕಾಡೆಮಿ ಹೈಯರ್ ಎಜುಕೇಷನ್ (ಮಾಹೆ), ಕಮಲ್ ಎ. ಬಾಳಿಗಾ ಚಾರೀಟೇಬಲ್ ಟ್ರಸ್ಟ್ ಮುಂಬೈ,ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ, ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಾದಕ ದ್ರವ್ಯ ವ್ಯಸನ ವಿರೋಧಿ ದಿನವನ್ನು ಕಸ್ತೂರ್ಬಾ ಮಣಿಪಾಲ ಆಸ್ಪತ್ರೆಯ ಡಾ. ಟಿ. ಎಂ. ಎ. ಪೈ ಸಭಾಂಗಣದಲ್ಲಿ ಆಚರಿಸಲಾಯಿತು. ಈ ದಿನದ ಪ್ರಮುಖ ಉದ್ದೇಶ […]
ಗಾಂಧಾರಿ ವಿದ್ಯೆ!! ಮೂರನೇ ಕಣ್ಣಿನ ಜಾಗೃತಿ!! ವಿಜ್ಞಾನದ ಮುಖವಾಡದಲ್ಲಿ ಅಂಧವಿಶ್ವಾಸದ ಅಪಾಯ.ಇತ್ತೀಚಿನ ದಿನಗಳಲ್ಲಿ ಭಾರತ ದೇಶದಲ್ಲಿ ಪೋಷಕರ ಆತಂಕ, ಆಕಾಂಕ್ಷೆ ಮತ್ತು ಉನ್ನತೋನ್ನತಿಯ ದಾಹ ಗುರಿಯಾಗಿಸಿಕೊಂಡುಹುಸಿ ವೈಜ್ಞಾನಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳ ಬುದ್ಧಿಶಕ್ತಿ ಜಾಸ್ತಿ ಮಾಡುತ್ತೇವೆ ,ಏಕಾಗ್ರತೆ ಹೆಚ್ಚಿಸುತ್ತೇವೆ ಮುಂತಾದ ವಿಷಯಗಳನ್ನು ಜನಮಾನಸದಲ್ಲಿ ಪಸರಿಸಿ ಜನಮಾನಸದಲ್ಲಿ ಪಸರಿಸಿ ಹಣ ಮಾಡುವ ಕಾರ್ಯಕ್ರಮಗಳು ಹೆಚ್ಚಾಗುತ್ತಿವೆ.ಉಡುಪಿಯಲ್ಲಿ ಈ ತರಹದ ಕಾರ್ಯಕ್ರಮ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂತು. ಪೋಷಕರು ತಪ್ಪು ಮಾಹಿತಿಗೆ ಎಷ್ಟು ಸುಲಭವಾಗಿ ಬಲಿಯಾಗಬಹುದು ಮತ್ತು ಈ “ಗಾಂಧಾರಿ ವಿದ್ಯೆ” […]

ವಿಶ್ವ ಆತ್ಮಹತ್ಯಾ ತಡೆ ದಿನಾಚರಣೆ ದಿನಾಂಕ 10.09.2025 ರಂದು ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನಾಚರಣೆಯನ್ನು ಆಚರಿಸಲಾಯಿತು. ತನ್ನಿಮಿತ್ತ ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಹಾಗೂ ಡಾ ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ ಇವರ ಸಂಯೋಜನೆಯಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳಿಗಾಗಿ ಅರ್ಧ ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಡಾ. ವರಲಕ್ಷ್ಮಿ ಚಂದ್ರಶೇಖರನ್ ಇವರು adolescent mental health ಎಂಬ ವಿಚಾರವಾಗಿ ಮೊದಲ ಅವಧಿಯನ್ನು ತೆಗೆದುಕೊಂಡರು. […]

ದಿನಾಂಕ 21/೦9/2025ರಂದು ವಿಶ್ವ ಅಲ್ಜಿಮರ್ಸ್ ದಿನದ ಪ್ರಯುಕ್ತ ಜಾಗೃತಿ ಕಾರ್ಯಕ್ರಮವನ್ನು ಹಿರಿಯ ನಾಗರೀಕರಿಗಾಗಿ ಬ್ರಹ್ಮಾವರದ ರೋಟರಿ ಭವನದಲ್ಲಿ ಆಯೋಜಿಸಲಾಗಿತ್ತು. ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ. ಎ . ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ, ರೋಟರಿ ಕ್ಲಬ್ ಬ್ರಹ್ಮಾವರ, ಹಿರಿಯ ನಾಗರಿಕ ವೇದಿಕೆ ಬ್ರಹ್ಮಾವರ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವು ಮೂಡಿಬಂದಿತು. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭದೊಂದಿಗೆ ಕಾರ್ಯಕ್ರಮದ ಆರಂಭವಾಯಿತು. ಸಭೆಯಲ್ಲಿ ಉದ್ಘಾಟಕರಾಗಿ […]

ದಿನಾಂಕ 4.10.2025 ರಂದು ವಿಶ್ವ ಮಾನಸಿಕ ಆರೋಗ್ಯ ದಿನದ ಪ್ರಯುಕ್ತ ಲಯನ್ಸ್ ಜಿಲ್ಲೆ 317C, ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗೂ ಇಂಡಿಯನ್ ಸೈಕಿಯಾಟ್ರಿಕ್ ಸೊಸೈಟಿ ಕರ್ನಾಟಕ ಚಾಪ್ಟರ್ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ಜಾಗೃತಿ ಮತ್ತು ಉತ್ತಮ ನಡವಳಿ ಸಪ್ತಾಹ 2025 ರ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಭಯ ಪುನರ್ವಸತಿ ಕೇಂದ್ರದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು […]

ದಿನಾಂಕ 10.10.2025 ರಂದು ವಿಶ್ವ ಮಾನಸಿಕ ಆರೋಗ್ಯ ದಿನದ ಪ್ರಯುಕ್ತ ಲಯನ್ಸ್ ಜಿಲ್ಲೆ 317C, ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗೂ ಇಂಡಿಯನ್ ಸೈಕಿಯಾಟ್ರಿಕ್ ಸೊಸೈಟಿ ಕರ್ನಾಟಕ ಚಾಪ್ಟರ್ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ಜಾಗೃತಿ ಮತ್ತು ಉತ್ತಮ ನಡವಳಿ ಸಪ್ತಾಹ 2025 ರ ಸರಣಿ ಕಾರ್ಯಕ್ರಮದ ಭಾಗವಾಗಿ ನರ್ಸಿಂಗ್ ಹಾಗೂ ಸಮಾಜ ಕಾರ್ಯ ವಿದ್ಯಾರ್ಥಿ ಗಳಿಗೆ […]