RECENT EVENTS

ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಮತ್ತು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಸಹಯೋಗದೊಂದಿಗೆ ಹಿರಿಯ ನಾಗರಿಕರು ಮತ್ತು ಅಸಹಾಯಕರಿಗೆ ೨೪/೭ ಸಹಾಯವಾಣಿ ಆರಂಭಿಸಿದೆ. ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿಯೂ ಆಸ್ಪತ್ರೆಯಲ್ಲಿ ಹೆಲ್ಪ್ ಲೈನ್ ಆರಂಭಿಸಲಾಗಿತ್ತು. ಉಡುಪಿ ಜಿಲ್ಲೆಯಾದ್ಯಂತ ವೃದ್ಧರು ಮತ್ತು ಅಸಹಾಯಕರಿಗೆ ಅವರವರ ಪ್ರದೇಶದಲ್ಲಿ ಸಹಾಯ ಒದಗಿಸಲು ಸ್ವಯಂಸೇವಕರನ್ನು ನೋಂದಾಯಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಕೊರೊನಾ ಕಾರಣದಿಂದ ಭಯ, ಆತಂಕಕ್ಕೊಳಗಾದವರು, ಖಚಿತ ಮಾಹಿತಿ ಬಯಸುವವರು 9538886293 ಸಂಖ್ಯೆಯನ್ನು ಸಂಪರ್ಕಿಸಬಹುದು.

ವಿಶ್ವ ಆತ್ಮಹತ್ಯೆ ತಡೆದಿನಾಚರಣೆ ದಿನಾಂಕ 07.09.2021 ರಂದು ಕಮಲ್, ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಾಯಿ, ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ, ಭಾರತೀಯ ಮನೋವೈದ್ಯಕೀಯ ಸಂಘ ದಕ್ಷಿಣ ಪ್ರಾಂತ್ಯ ಘಟಕ ಹಾಗೂ ಉಡುಪಿ ಮನೋವೈದ್ಯಕೀಯ ಸಂಘದ ಸಹಯೋಗದಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನಾಚರಣೆಯನ್ನು ಆಯೋಜಿಸಲಾಯಿತು. ಡಾ. ರವೀಂದ್ರ ಮನೋಳಿ, ಸಹಪ್ರಧ್ಯಾಪಕರು,ಮಾನಸಿಕ ಆರೋಗ್ಯ ವಿಭಾಗ, ಕೆ,ಎಂ.ಸಿ. ಮಣಿಪಾಲ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಆಚರಣೆಗಳು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು, ವರ್ಷವಿಡೀ ಇದರ ಅನುಷ್ಠಾನವಾಗಬೇಕು ಅಗಾಗ […]

ವಿಶ್ವ ಆತ್ಮಹತ್ಯೆ ತಡೆ ದಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ, ಕಮಲ್ ಎ.ಬಾಳಿಗಾ ಚಾರೀಟೇಬಲ್ ಟ್ರಸ್ಟ್, ಮುಂಬಾಯಿ, ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ, ರೋಟರಿ ಕ್ಲಬ್ ಮಣಿಪಾಲ, ಇವರ ಸಂಯುಕ್ತ ಆಶ್ರಯದಲ್ಲಿ, ದಿನಾಂಕ ೧೦.೦೯.೨೦೨೧ ರಂದು, ಆತ್ಮಹತ್ಯೆ ತಡೆ ದಿನವನ್ನು ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ. ಶರ್ಮಿಳಾ ಆರ್.ರವರು ಉದ್ಘಾಟಿಸಿದರು ತಮ್ಮ ಉದ್ಘಾಟನ ಭಾಷಣದಲ್ಲಿ ಯಾರೇ ಅದರೂ ಆತ್ಮಹತ್ಯೆ ಮಾಡಿಕೊಳ್ಳುವ […]

ದಿನಾಂಕ 10.10.2020 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ,ಉಡುಪಿ ಜಿಲ್ಲೆ, ಕಮಲಾ.ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ. ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ.ಭಾರತೀಯ ಮನೋವೈದ್ಯಕೀಯ ಸಂಘ ದಕ್ಷಿಣ ಪ್ರಾಂತ್ಯ ಘಟಕ ಸಮುದಾಯ ಮಾನಸಿಕ ಅರಿವು ಮೂಡಿಸುವ ಗುಂಪು ಉಡುಪಿ ಮನೋ ವೈದ್ಯಕೀಯ ಸಂಘ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಸಮುದಾಯ ಪ್ರಾರ್ಥನ ಕೇಂದ್ರ ಅಣ್ಣಪ್ಪ ನಗರ ಹಾರಾಡಿಯಲ್ಲಿ ಆಯೋಜಿಸಲಾಯಿತು ಕಾರ್ಯಕ್ರಮನ್ನು ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇದರ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶರ್ಮಿಳಾ ಎಸ್ […]

ಕಮಲ್ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ, ಉಡುಪಿ ಮಣಿಪಾಲ ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞರ ಸಂಘ ಇವರ ಆಶ್ರಯದಲ್ಲಿ ವಿಶ್ವ ಋತುಬಂಧ ದಿನದ ಪ್ರಯುಕ್ತ ದಿನಾಂಕ 23/10/2021 ಋತುಬಂಧ ಕುರಿತು ಮಾಹಿತಿ ಮತ್ತು ಮೂಳೆ ಸಾಂದ್ರತೆ ತಪಾಸಣ ಶಿಬಿರವನ್ನು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ.ಇಂದಿರಾ ಶಾನುಭಾಗ್ ಸ್ತ್ರೀ ರೋಗ ತಜ್ಞರು ಸಿಟಿ […]

On 2nd December 2021 Physiotherapy department was Inaugurated by Dr.Umesh Prabhu ex-president IMA- Udupi – Karavali and Senior Orthopedic Surgeon Udupi Dr. Keshav Nayak Orthopedic Surgeon and Mr. Dinesh senior physiotherapist and Doctors and Administrative staff of Dr. A.V, Baliga memorial hospital were present during the programme .