RECENT EVENTS

ದಿನಾಂಕ 11-09-2024 ರ ಬುಧವಾರದಂದು ಬೆಳಗ್ಗೆ 10 ಗಂಟೆಗೆ ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನದ ಅಂಗವಾಗಿ ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ; ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆ, ಉಡುಪಿ; ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ; ಜಿಲ್ಲಾ ಆರೋಗ್ಯ ಕಚೇರಿ, ಉಡುಪಿ ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆ, ಅಜ್ಜರಕಾಡು ಇವರ ಜಂಟಿ ಆಶ್ರಯದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ಮಾಹಿತಿ […]

ದಿನಾಂಕ 02-10-2024 ರ ಬುಧವಾರದಂದು ನವಜೀವನ ಲೇ ಕೌನ್ಸೆಲರ್ ತರಬೇತಿ ಕಾರ್ಯಕ್ರಮದ 4ನೇ ಬ್ಯಾಚಿನ ಉದ್ಘಾಟನಾ ಸಮಾರಂಭವು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ; ಕಮಲ್. ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಒನ್ ಗುಡ್ ಸ್ಟೆಪ್ ಇದರ ಜಂಟಿ ಆಶ್ರಯದಲ್ಲಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು. ಈ ಮಾಹಿತಿ ಕಾರ್ಯಗಾರವನ್ನು ಕೆ. ಎಸ್. ಅಡಿಗ, ನಿವೃತ್ತ ಪ್ರಾಂಶುಪಾಲರು, ಉಡುಪಿ ಇವರು ದೀಪ […]

ದಿನಾಂಕ 10-10-2024 ಗುರುವಾರದಂದು 10ಗಂಟೆಗೆ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ, ಉಡುಪಿ, ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಮತ್ತು ಇಂಡಿಯನ್ ಸೆಕ್ಯಾಟ್ರಿಕ್ ಸೊಸೈಟಿ ಕರ್ನಾಟಕ ಚಾಪ್ಟರ್ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಆಸ್ಪತ್ರೆಯ ಸಿಬ್ಬಂದಿಯವರಲ್ಲಿ ಒತ್ತಡ ನಿರ್ವಹಣೆ ಎಂಬ ವಿಷಯದ ಕುರಿತು ಅರ್ಧ ದಿನದ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಮಾಹಿತಿ ಕಾರ್ಯಾಗಾರದ ಉದ್ಘಾಟನೆಯನ್ನು ಡಾ. ಸುರೇಶ್ ಶೆಣೈ, ಮೂಳೆ […]

ಕಮಲ್. ಎ. ಚಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ತಾರೀಖು 18-10-2024 ರ ಶುಕ್ರವಾರದಂದು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಮತ್ತು ಕೀಲು ತೊಂದರೆಗಳ ಉಚಿತ ತಪಾಸಣಾ ಶಿಬಿರವು ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಗಳ ಕಾಲ ನಡೆಯಿತು. ಪ್ರಾರಂಭದಲ್ಲಿ ಸಭಾ ಕಾರ್ಯಕ್ರಮದಲ್ಲಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ […]

ದಿನಾಂಕ 16.11.2024 ರಂದು ವನ್ ಗುಡ್ ಸ್ಟೆಪ್ .ರಿ. ಬೆಂಗಳೂರು ಹಾಗೂ ಜೆನೆಸಿಸ್ ಪ್ಯಾಕೇಜಿಂಗ್ ಪ್ರೈವೇಟ್ .ಲಿಮಿಟೆಡ್ ಹಿರಿಯಡ್ಕ ವೈದ್ಯಕೀಯ ಸಂಘ ಉಡುಪಿ ಕರಾವಳಿ. ಕಮಲ್.ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್. ರಿ.ಮುಂಬೈ ಡಾ.ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ. ಇವುಗಳ ಜಂಟಿ ಆಶ್ರಯದಲ್ಲಿ ಬನ್ನಂಜೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಬನ್ನಂಜೆಯ ವಿದ್ಯಾರ್ಥಿಗಳಿಗೆ ನಿಲಯದಲ್ಲಿ ಆಯೋಜನೆ ಮಾಡಿದ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ಶಿಬಿರವನ್ನು ಉದ್ಘಾಟನೆಯನ್ನು ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಅಧ್ಯಕ್ಷರು ಹಾಗೂ […]

ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ; ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ, ಉಡುಪಿ; ಶ್ರೀ ಜನಾರ್ದನ ಮತ್ತು ಶ್ರೀ ಮಹಾಕಾಳಿ ದೇವಸ್ಥಾನ ಅಂಬಲಪಾಡಿ, ಉಡುಪಿ; ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ; ರೋಟರಿ ಕ್ಲಬ್ ಉಡುಪಿ-ಮಣಿಪಾಲ ಜಂಟಿಯಾಗಿ ಆಯೋಜಿಸುತ್ತಿರುವ 33ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಉದ್ಘಾಟನಾ ಸಮಾರಂಭವು ತಾರೀಖು 01-01-2025 ರಂದು ಸಾಯಂಕಾಲ 4:00 ಗಂಟೆಗೆ ಕಮಲ್ ಎ. ಬಾಳಿಗಾ ಸಭಾಗಂಣ,3 ನೇ ಮಹಡಿ, ಡಾ. ಎ.ವಿ. ಬಾಳಿಗಾ ಸ್ಮಾರಕ […]

ದಿನಾಂಕ 10-01-2025 ರ ಶುಕ್ರವಾರದಂದು ಬೆಳಿಗ್ಗೆ 10:00 ಗಂಟೆಗೆ ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ; ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿ; ಶ್ರೀ ಜನಾರ್ದನ ಮತ್ತು ಶ್ರೀ ಮಹಾಕಾಳಿ ದೇವಸ್ಥಾನ ಅಂಬಲಪಾಡಿ, ಉಡುಪಿ; ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಮತ್ತು ರೋಟರಿ ಕ್ಲಬ್ ಉಡುಪಿ-ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ 33ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಸಮಾರೋಪ ಸಮಾರಂಭವು ಕಮಲ್ ಎ ಬಾಳಿಗಾ ಸಭಾಗಂಣ ಇಲ್ಲಿ ನಡೆಯಿತು. ಈ […]

ದಿನಾಂಕ 13-01-2025 ರ ಸೋಮವಾರದಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಮತ್ತು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಪ್ತಸಮಾಲೋಚನೆಯ ಕುರಿತು ಪ್ರೌಢಶಾಲಾ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರವು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಅಶೋಕ್ ಕಾಮತ್, ಉಪ ಪ್ರಾಂಶುಪಾಲರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ […]